Showing posts from July, 2022

ಕೈ-ಕೈ ಮಿಲಾಯಿಸುವ ಹಂತಕ್ಕೆ 'ಸಿದ್ದರಾಮೋತ್ಸವ' ಪೂರ್ವಭಾವಿ ಸಭೆ: ವಿಡಿಯೋ ಮಾಡಲು ಹೋದ ಪತ್ರಕರ್ತರ ಮೇಲೆ ರಮೇಶ್ ಕುಮಾರ್ ಹಲ್ಲೆ

ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ ನಡೆಯುತ್ತಿದ್ದಾಗ ಆ ದೃಶ್ಯಗಳನ್ನು ಸೆರೆ ಹಿಡಿಯಲು ಪತ್ರಕರ್ತರು ಮುಂದ…

ಗೃಹ ಸಚಿವ ಆರಗ ಜ್ಞಾನೇಂದ್ರ ನಿವಾಸ ಮುಂದೆ ಹೈಡ್ರಾಮಾ, ನಿವಾಸಕ್ಕೆ ನುಗ್ಗಲು ಎಬಿವಿಪಿ ಕಾರ್ಯಕರ್ತರ ಯತ್ನ: ಪೊಲೀಸರ ಲಾಠಿಪ್ರಹಾರ

ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಬೆಳಗ್ಗೆ ಹೈಡ್ರಾಮಾ ನಡೆದಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಜಯಮಹಲ್ ನಲ್ಲಿರು…

ಬೊಮ್ಮಾಯಿ ಅತ್ಯಂತ ದುರ್ಬಲ ಮುಖ್ಯಮಂತ್ರಿ, ಅವರು ಜಿಲ್ಲೆಯಲ್ಲಿದ್ದಾಗಲೇ ನಡೆದಿರುವ ಹತ್ಯೆ ಅವರ ಮುಖಕ್ಕೆ ಮಂಗಳಾರತಿ ಮಾಡಿದಂತಿದೆ: ಸಿದ್ದರಾಮಯ್ಯ

ಕಳೆದ ರಾತ್ರಿ ಮಂಗಳೂರು ಹೊರವಲಯ ಸುರತ್ಕಲ್ ನಲ್ಲಿ ಫಾಜಿಲ್ ಮಂಗಲಪೇಟೆ ಎಂಬ ಯುವಕನ ಕೊಲೆ ನಡೆದಿರುವುದು ರಾಜ್ಯದಲ್ಲಿ ಶ…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆಯನ್ನು ಸರ್ಕಾರ ಕೇವಲ ಕೊಲೆಯಾಗಿ ನೋಡುವುದಿಲ್ಲ, ಸಿದ್ದರಾಮಯ್ಯ ಹೇಳಿದ್ದು ವೇದವಾಕ್ಯ ಅಲ್ಲ: ಸಿಎಂ ಬೊಮ್ಮಾಯಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳುತ್ತದೆ. ಮೂರೂ ಪ್ರಕರಣಗಳನ…

ರಾಜ್ಯದಲ್ಲಿ ಅಗತ್ಯ ಬಿದ್ದರೆ ಯೋಗಿ ಮಾಡೆಲ್ ರೂಲ್ಸ್ ಜಾರಿ, ಕೋಮು ಸೌಹಾರ್ದ ಕದಡುವ ಶಕ್ತಿಗಳಿಗೆ ಕಡಿವಾಣ: ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಅಗತ್ಯ ಬಿದ್ದರೆ ಉತ್ತರ ಪ್ರದೇಶದ ಯೋಗಿ ಸರ್ಕಾರ ನಿಯಮವನ್ನು ಜಾರಿಗೆ ತರುವುದಾಗಿ ಮುಖ್ಯಮಂತ್ರಿ ಬಸವರಾಜ …

ದಿನಾಂಕ: 27-07-2022 ರಂದು ಬೆಳಿಗ್ಗೆ ಪಿಎಸ್ಐ ದೊಡ್ಡಪೇಟೆ ಪೊಲೀಸ್ ಠಾಣೆ ಮತ್ತು ಸಿಬ್ಬಂಧಿಗಳು ಠಾಣಾ ವ್ಯಾಪ್ತಿಯಲ್ಲಿ ಗಸ್ತಿನಲ್ಲಿದ್ದಾಗ ಯಾರೋ 02 ಜನರು ಅರಸ್ ವೆಜ್ ಹೋಟೆಲ್ ನ ಹತ್ತಿರ ಕಳ್ಳತನ ಮಾಡಿ ತಂದ ಮೊಬೈಲ್ ಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದಾರೆಂದು ಬಂದ ಖಚಿತ ಮಾಹಿತಿಯ ಮೇರೆಗೆ ಸ್ಥಳಕ್ಕೆ ತೆರಳಿ ಮೊಬೈಲ್ ಮಾರಾಟ ಮಾಡುತ್ತಿದ್ದ 2ಜನರನ್ನು ವಶಕ್ಕೆ ಪಡೆದು, ವಿಚಾರಣೆ ಮಾಡಿದಾಗ ಕಡೂರು ಸಂತೇ ಮಾರ್ಕೇಟ್ ಜನ ಸಂದಣಿ ಪ್ರದೇಶ ಗಳಲ್ಲಿ ಸದರಿ ಮೊಬೈಲ್ ಫೋನ್ ಗಳನ್ನು ಕಳ್ಳತನ ಮಾಡಿಕೊಂಡು ತಂದಿರುತ್ತೇವೆಂದು ತಿಳಿಸಿರುತ್ತಾರೆ. ನಂತರ ಆರೋಪಿತರಿಂದ ಅಂದಾಜು ಮೌಲ್ಯ 45,000/- ರೂ ಗಳ ವಿವಿಧ ಕಂಪನಿಯ 09 ಮೊಬೈಲ್ ಫೋನ್ ಗಳನ್ನು ಅಮಾನತ್ತು ಪಡಿಸಿಕೊಂಡು ಗುನ್ನೆ ಸಂಖ್ಯೆ 0296/2022 ಕಲಂ 41 (ಡಿ), 102 ಸಿಆರ್ ಪಿಸಿ, 379 ಐಪಿಸಿ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದೆ.

ದಿನಾಂಕ: 27-07-2022 ರಂದು ಬೆಳಿಗ್ಗೆ ಪಿಎಸ್ಐ ದೊಡ್ಡಪೇಟೆ ಪೊಲೀಸ್ ಠಾಣೆ  ಮತ್ತು ಸಿಬ್ಬಂಧಿಗಳು ಠಾಣಾ ವ್ಯಾಪ್ತಿಯಲ್ಲ…

ಮತಾಂಧರ ಕೈಯಲ್ಲಿ ಹತನಾದ ಸುಳ್ಯ ಭಾಜಪ ಯುವಮೋರ್ಚದ ಕಾರ್ಯಕರ್ತ ಪ್ರವೀಣ್ ನೆಟ್ಚಾರು ರಕ್ತದ ಹನಿ ಹನಿಯೂ ವ್ಯರ್ಥವಾಗಬಾರದು…. ಇದು ಆತ್ಮಾವಲೋಕನದ ಕ್ಷಣಗಳು …. ದುರುಳರ ಹೆಡೆಮುರಿ ಕಟ್ಟುವ ಸಮಯ…. ಸಂಕಲ್ಪ ಪ್ರಬಲವಾಗಲಿ…. ಅಗಲಿದ ರಾಷ್ಟ್ರಭಕ್ತನಿಗೆ ಭಾವಪೂರ್ಣ ಶ್ರದ್ಧಾಂಜಲಿ🙏

ಮತಾಂಧರ ಕೈಯಲ್ಲಿ ಹತನಾದ ಸುಳ್ಯ ಭಾಜಪ ಯುವಮೋರ್ಚದ ಕಾರ್ಯಕರ್ತ ಪ್ರವೀಣ್ ನೆಟ್ಚಾರು ರಕ್ತದ  ಹನಿ ಹನಿಯೂ ವ್ಯರ್ಥವಾಗಬಾರ…

ಈ ದಿನ ಸಂಜೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಒಳಗೊಂಡ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದು. ಶಿವಮೊಗ್ಗ ನಗರದಲ್ಲಿ 50 ಚೆಕ್ ಪೋಸ್ಟ್ ತೆರೆದು ಅನುಮಾನಾಸ್ಪದವಾಗಿ ಓಡಾಡುವ ವಾಹನ ಮತ್ತು ವ್ಯಕ್ತಿಗಳ ತಪಾಸಣೆ ( 30 ವರ್ಷದೊಳಗಿನ ವಯಸ್ಕರ ಮೇಲೆ) ನಡೆಸಿ ಅಪರಾಧ ಹಿನ್ನೆಲೆ ಉಳ್ಳವರ( RS) ಮನೆಗಳ ತಪಾಸಣೆ ನಡೆಸಿ ಹಾಗೂ ನಗರದ ವೈನ್ ಶಾಪ್ ಸುತ್ತ ಹಾಗೂ ನಿರ್ಜನ ಪ್ರದೇಶ ಗಳಲ್ಲಿ ಕುಡಿದು ಜನರಿಗೆ ತೊಂದರೆ ಕೊಡುವವರ ವಿರುದ್ದ ವಿಶೇಷ ಕಾರ್ಯಾಚರಣೆ ಕೈಗೊಂಡು 11 ಅಬಕಾರಿ ಪ್ರಕರಣಗಳು, 350 ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳು, 93 ಲಘು ಪ್ರಕರಣಗಳು, 96 ತಂಬಾಕು ಪ್ರಕರಣಗಳು , 10 ಗಾಂಜಾ ಸೇವನೆ ಮಾಡಿದ ಜನರ ಮೇಲೆ ಪ್ರಕರಣಗಳನ್ನು ದಾಖಲಿಸಿ, 1 ತಲ್ವಾರ್, 4 ಹರಿತ ವಾದ ಡ್ಯಾಗರ್ ಗಳನ್ನೂ ವಶಕ್ಕೆ ಪಡೆದು ಕಾನೂನು ರೀತಿ ಕ್ರಮ ಕೈಗೊಂಡಿರುತ್ತದೆ. ಈ ಕಾರ್ಯಾಚರಣೆಯು ನಿರಂತರವಾಗಿ ನಡೆಯುತ್ತಿದ್ದು, ಇವತ್ತಿನ ದಿನ ಹೆಚ್ಚಿನ ಸಂಖ್ಯೆಯಲ್ಲಿ ಅಧಿಕಾರಿ ಸಿಬ್ಬಂದಿಗಳನ್ನು ನಿಯೋಜಿಸಿ ಒಂದು ಗಂಟೆಗಳ ವಿಶೇಷ ಕಾರ್ಯಾಚರಣೆ ಕೈಗೊಂಡಿರುತ್ತದೆ.

ಈ ದಿನ ಸಂಜೆ  ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಒಳಗೊಂಡ ವಿಶೇಷ ಕಾರ್ಯಾಚರಣೆ ಕೈಗೊಂಡ…

ಈ ದಿನ ದಿನಾಂಕ:- 26-07-2022 ರಂದು ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲಾ / ಕಾಲೇಜು ಆವರಣದಿಂದ 100 ಮೀಟರ್ ಒಳಗೆ ಹಾಗೂ ಅಂಗಡಿ/ಹೋಟೆಲ್ ಗಳಲ್ಲಿ ಅಕ್ರಮವಾಗಿ ಬಿಡಿ/ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳನ್ನು, ಮಾರಾಟ ಮಾಡುತ್ತಿದ್ದವರ ವಿರುದ್ಧ ವಿಶೇಷ ದಾಳಿ ನಡೆಸಿ ಒಟ್ಟು 646 COTPA ಪ್ರಕರಣಗಳಲ್ಲಿ 64,600/-ರೂ ದಂಡ ವಸೂಲಿ ಮಾಡಲಾಗಿದೆ ಮತ್ತು COTPA ಕಾಯ್ದೆ ಅಡಿಯಲ್ಲಿ 10 FIR ಗಳನ್ನು ದಾಖಲಿಸಲಾಗಿದೆ ಹಾಗು ಶಾಲಾ / ಕಾಲೇಜುಗಳ ಹತ್ತಿರ 294 IMV ಪ್ರಕರಣಗಳು ಮತ್ತು 438 ಲಘು (Petty Cases) ಪ್ರಕರಣಗಳನ್ನು ದಾಖಲಿಸಲಾಗಿರುತ್ತದೆ.

ಈ ದಿನ ದಿನಾಂಕ:- 26-07-2022 ರಂದು ಶಿವಮೊಗ್ಗ ಜಿಲ್ಲೆಯಾದ್ಯಂತ  ಶಾಲಾ / ಕಾಲೇಜು ಆವರಣದಿಂದ 100 ಮೀಟರ್ ಒಳಗೆ ಹಾಗೂ …

ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು 'ಉತ್ತರ ಕುಮಾರ'ನ ಖೆಡ್ಡಾ: ರಮೇಶ್ ಕುಮಾರ್ ಗೆ ಸುಧಾಕರ್ ಟಾಂಗ್!

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಕೋಲಾರ ಕ್ಷೇತ್ರದಲ್ಲಿ ಉತ್ತರಕುಮಾರನ ತಂಡ ಖೆಡ್…

ಶಿವಮೊಗ್ಗ ನಗರದ ಬಾಪೂಜಿ ನಗರ ಮತ್ತು ಶಾಂತಿನಗರದಲ್ಲಿ ಅತಿವೃಷ್ಠಿಯಿಂದ ಹಾನಿಯಾದ ವಾಸದ ಮನೆಗಳಿಗೆ ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಭೇಟಿ. #ಕೆಎಸ್ಈ.

ಶಿವಮೊಗ್ಗ ನಗರದ ಬಾಪೂಜಿ ನಗರ ಮತ್ತು ಶಾಂತಿನಗರದಲ್ಲಿ ಅತಿವೃಷ್ಠಿಯಿಂದ ಹಾನಿಯಾದ ವಾಸದ ಮನೆಗಳಿಗೆ ತಾಲ್ಲೂಕು ಮಟ್ಟದ ಅಧ…

ಕಲ್ಲಕುರಿಚಿ ವಿದ್ಯಾರ್ಥಿನಿ ಸಾವು: 2 ಶಿಕ್ಷಕರ ಬಂಧನ, ತನಿಖೆ ಜವಾಬ್ದಾರಿ ಸಿಬಿಸಿಐಡಿಗೆ, ಮರಣೋತ್ತರ ಪರೀಕ್ಷೆಗೆ ಮದ್ರಾಸ್ ಹೈಕೋರ್ಟ್ ಆದೇಶ!

ವಿದ್ಯಾರ್ಥಿನಿಯೊಬ್ಬಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಕಲ್ಲಕುರಿಚಿಯಲ್ಲಿ ಸಂಭವಿಸಿದ್ದ ಹಿಂಸಾಚಾರಕ್…

Murder: ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿಶೀಟರ್ ಬರ್ಬರ ಹತ್ಯೆ; ಹಂದಿ ಹಣ್ಣಿಯನ್ನು ಕೊಚ್ಚಿ ಕೊಲೆ ಮಾಡಲು ಕಾರಣವೇನು?

ಶಿವಮೊಗ್ಗ ನಗರದ ಪೊಲೀಸ್ ಚೌಕಿ ವೃತ್ತದಲ್ಲಿದ್ದ ಕ್ಯಾಂಟಿನ್ ವೊಂದರಲ್ಲಿ ಟೀ ಕುಡಿದು, ಜರ್ದಾ ಹಾಕಿಕೊಳ್ಳುತ್ತಾ ನಿಂತಿ…

That is All