ತುಂಗಾ ನದಿಯಲ್ಲಿ ನೀರು ಪಾಲಾಗಿದ್ದ ಯುವಕ ಶವವಾಗಿ ಪತ್ತೆ!

 ತೀರ್ಥಹಳ್ಳಿ : ಜಾತ್ರಾ ಮಹೋತ್ಸವಕ್ಕೆ ಅಂಗಡಿ ಮುಂಗಟ್ಟು ಇಡಲು ಬಂದಿದ್ದ ಬಿಹಾರ್ ಮೂಲದ ಆರಿಫ್ (13 ವರ್ಷ ) ಬುಧವಾರ ತುಂಗಾ ನದಿಗೆ ಈಜಲು ತೆರಳಿದ್ದಾಗ ಕಾಲು ಜಾರಿ ನೀರು ಪಾಲಾಗಿದ್ದ.


ಅಗ್ನಿ ಶಾಮಕದಳ ಹಾಗೂ ಸ್ಥಳೀಯರು ತೀವ್ರ ಶೋಧ ಕಾರ್ಯ ನಡೆದಿದ್ದರೂ ಮೃತದೇಹ ಪತ್ತೆಯಾಗಿರಲಿಲ್ಲ. ಗುರುವಾರ ಸಂಜೆ ಯುವಕನ ಮೃತದೇಹ ಪತ್ತೆಯಾಗಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

Post a Comment

Previous Post Next Post